ಕ್ರೀಡೆ
-
ಕರಾಟೆಯಲ್ಲಿ ಚಾಂಪಿಯನ್ ಶಿಪ್ ಟ್ರೋಪಿ ಮುಡಿಗೇರಿಸಿಕೊಂಡ ಶುಭದ ಆಂಗ್ಲ ಮಾಧ್ಯಮ ಶಾಲೆ
Views: 158ಕಿರಿಮಂಜೇಶ್ವರ: ಈಸ್ಟ್ ವೆಸ್ಟ್ ಸ್ಪೋರ್ಟ್ಸ್ ಕ್ಲಬ್ ಕೋಣಿ( ಬಸ್ರೂರು ಮೂರ್ಕೈ) ಕುಂದಾಪುರ ಕೆಡಿಎಫ್ ಕಪ್ 2025 ಸೀಸನ್ 2ರಲ್ಲಿ ಶುಭದ ಆಂಗ್ಲ ಮಾಧ್ಯಮ ಶಾಲೆಯ 55…
Read More » -
ಕೊಲ್ಲೂರು ಶ್ರೀ ಮೂಕಾಂಬಿಕಾ ಪ.ಪೂ ಕಾಲೇಜು:ರಾಷ್ಟ್ರ ಮಟ್ಟದಲ್ಲಿ ಪ್ರತಿನಿಧಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ
Views: 91ಕನ್ನಡ ಕರಾವಳಿ ಸುದ್ದಿ: ಶ್ರೀ ಮೂಕಾಂಬಿಕಾ ದೇವಳದ ಸ್ವತಂತ್ರ ಪದವಿಪೂರ್ವ ಕಾಲೇಜು ಕೊಲ್ಲೂರು ಇಲ್ಲಿ ನೆಡೆದ ಪೋಷಕರ ಸಭೆಯಲ್ಲಿ ಚಂಡೀಗಢದಲ್ಲಿ ನೆಡೆದ ರಾಷ್ಟ್ರ ಮಟ್ಟದ ನೆಟ್…
Read More » -
20 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಿದ ಖ್ಯಾತ ಕ್ರಿಕೆಟ್ ಆಟಗಾರ ಸೆಹ್ವಾಗ್
Views: 113ಕನ್ನಡ ಕರಾವಳಿ ಸುದ್ದಿ:ಭಾರತ ಕ್ರಿಕೆಟ್ ತಂಡದ ಮಾಜಿ ಆರಂಭಿಕ ಆಟಗಾರ ವೀರೇಂದ ಸೆಹ್ವಾಗ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ತಮ್ಮ ಪತ್ನಿ ಆರತಿ ಆಹ್ಲಾವತ್ ಅವರಿಂದ…
Read More » -
ಬಸ್ರೂರು ಶ್ರೀ ಶಾರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ SPPL-2k25 ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟ
Views: 245ಕನ್ನಡ ಕರಾವಳಿ ಸುದ್ದಿ: ಬಸ್ರೂರು ಶ್ರೀ ಶಾರದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಾಲಕರೊಂದಿಗೆ ಭಾಂದವ್ಯ ಬೆಸದ ಎಸ್ ಪಿ ಪಿ ಎಲ್ 2k25 : “ಆರೋಗ್ಯವಂತ…
Read More » -
ಜಲ್ಲಿಕಟ್ಟು ಸ್ಪರ್ಧೆಯಲ್ಲಿ ದುರಂತ: 7 ಜನರು, 2 ಹೋರಿ ಸಾವು,130 ಮಂದಿಗೆ ಗಾಯ
Views: 155ಕನ್ನಡ ಕರಾವಳಿ ಸುದ್ದಿ: ತಮಿಳುನಾಡಿನಲ್ಲಿ ಕಾನುಂ ಪೊಂಗಲ್ ಅಂಗವಾಗಿ ಜಲ್ಲಿಕಟ್ಟು ಮತ್ತು ಮಂಜುವಿರಾಟ್ಟು ಕಾರ್ಯಕ್ರಮ ಆಯೋಜಿಸಲಾಗಿತ್ತು.ಮದವೇರಿದ ಹೋರಿ ಮಣಿಸಲು ಯುವಕರು, ವಯಸ್ಕರು ಅಖಾಡಕ್ಕೆ ಇಳಿಯುತ್ತಾರೆ. ಯಾರು…
Read More » -
ಮಂಗಳೂರು : ಗೆಳೆಯರ ಜೊತೆ ಆಡುತ್ತಿದ್ದ ವೇಳೆ ಬ್ಯಾಡ್ಮಿಂಟನ್ ಕೋರ್ಟ್ನಲ್ಲೇ ಕುಸಿದುಬಿದ್ದು ವಿದ್ಯಾರ್ಥಿ ಸಾವು
Views: 98ಕನ್ನಡ ಕರಾವಳಿ ಸುದ್ದಿ: ಗೆಳೆಯರ ಜೊತೆ ಆಡುತ್ತಿದ್ದ ವೇಳೆ ಕಾಲೇಜಿನ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಂಗಳೂರಿನ ಫಳ್ನೀರ್ನಲ್ಲಿ ನಡೆದಿದೆ. ಅಡ್ಡೂರಿನ ನಿವಾಸಿ ಶಹೀಮ್…
Read More » -
ಕುಂದಾಪುರ: ಸೈಂಟ್ ಮೇರಿಸ್ ಪ್ರೌಢಶಾಲೆಯ ಸುಧನ್ವ ಎಸ್.ಅಂತರಾಷ್ಟ್ರೀಯ ಕರಾಟೆ ಪ್ರಶಸ್ತಿ
Views: 36ಕುಂದಾಪುರ: ಕೆ.ಬಿ.ಐ. ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ -2025 ಇವರು ಆಯೋಜಿಸಿರುವ ಅಂತರಾಷ್ಟ್ರೀಯ ಮಟ್ಟದ ಇತ್ತೀಚೆಗೆ ನಡೆದ ಕರಾಟೆ ಸ್ಪರ್ಧೆಯಲ್ಲಿ ಸೈಂಟ್ ಮೇರಿಸ್ ಪ್ರೌಢಶಾಲೆ, ಕುಂದಾಪುರ ಇಲ್ಲಿಯ…
Read More » -
ವಿದ್ಯಾರಣ್ಯ ಶಾಲೆಯಲ್ಲಿ ಚೆಸ್ ಓರಿಯೆಂಟೇಶನ್ ಕಾರ್ಯಕ್ರಮ
Views: 15ಕನ್ನಡ ಕರಾವಳಿ ಸುದ್ದಿ: ಮಕ್ಕಳು ತಮ್ಮ ಶೈಕ್ಷಣಿಕ ಬದುಕಿನಲ್ಲಿ ಸವಾಲುಗಳನ್ನು ಸ್ವೀಕರಿಸಿ ಎದುರಿಸಲು ಚೆಸ್ ಆಟ ಬಹಳ ಸಹಕಾರಿಯಾಗಿದೆ. ಚೆಸ್ ಆಟದ ಮೂಲಕ ಮಕ್ಕಳು ತಮ್ಮ…
Read More » -
ಶುಭದ ಆಂಗ್ಲ ಮಾಧ್ಯಮ ಶಾಲೆ: ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರಮುಖ.ಬಿ ಪೂಜಾರಿ ಚಾಂಪಿಯನ್
Views: 92ಕಿರಿಮಂಜೇಶ್ವರ: ಕಾಪುವಿನಲ್ಲಿ ನಡೆದ ಶ್ರೀ ನಾರಾಯಣಗುರು ಟ್ರೋಫಿ, ಅಂತರ ಜಿಲ್ಲಾ ಮಟ್ಟದ 7ರ ವಯೋಮಿತಿ ವಿಭಾಗದಲ್ಲಿ ಶುಭದ ಆಂಗ್ಲ ಮಾಧ್ಯಮ ಶಾಲೆಯ(ಜನತಾ ನ್ಯೂ ಇಂಗ್ಲೀಷ್ ಮೀಡಿಯಂ…
Read More » -
ಬಸ್ರೂರು ಸ್ಪೋರ್ಟ್ಸ್ ಕ್ಲಬ್: ಲೆಜೆಂಡ್ ಟ್ರೋಫಿ- 2025 ಅನಾವರಣ, ಹುತಾತ್ಮ ಯೋಧನಿಗೆ ನುಡಿ ನಮನ
Views: 157ಕನ್ನಡ ಕರಾವಳಿ ಸುದ್ದಿ: ಬಸ್ರೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಹುತಾತ್ಮರಾದ ಯೋಧ ಅನೂಪ್ ಪೂಜಾರಿಗೆ ಬಸ್ರೂರು ನಿವೇದಿತಾ ಪ್ರೌಢಶಾಲೆಯಲ್ಲಿ ನುಡಿ ನಮನ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ…
Read More »