ಯುವಜನ
-
ಪರೀಕ್ಷೆ ಭಯಕ್ಕೆ ನಾಪತ್ತೆಯಾದ ವಿದ್ಯಾರ್ಥಿನಿಯರು, 75 ದಿನಗಳು ಕಳೆದರೂ ಸುಳಿವಿಲ್ಲ
Views: 75ಕನ್ನಡ ಕರಾವಳಿ ಸುದ್ದಿ: ಬೆಂಗಳೂರು ನಗರದ ವಿದ್ಯಾರಣ್ಯಪುರದಲ್ಲಿ ಸೆಕೆಂಡ್ ಪಿಯುಸಿ ಓದುತ್ತಿದ್ದ ತನಿಷ್ಕಾ ಮತ್ತು ಆಕೆಯ ಜ್ಯೂನಿಯರ್ ತೇಜಸ್ವಿನಿ ಎಂಬ ಇಬ್ಬರು ವಿದ್ಯಾರ್ಥಿನಿಯರು ಪರೀಕ್ಷಾ ಭಯದಿಂದ…
Read More » -
7-8 ವರ್ಷಗಳ ಪ್ರೀತಿ, ಮದುವೆ ಹೆಸರಿನಲ್ಲಿ ಲೈಂಗಿಕ ದೌರ್ಜ್ಯನ್ಯ: ಇಂಜಿನಿಯರ್ ವಿರುದ್ದ ಶಿಕ್ಷಕಿ ದೂರು
Views: 62ಕನ್ನಡ ಕರಾವಳಿ ಸುದ್ದಿ :ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿ, 7-8 ವರ್ಷಗಳ ಕಾಲ ಲೈಂಗಿಕ ಸಂಪರ್ಕ ಮಾಡಿ ವಂಚಿಸಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ದ ಅತಿಥಿ ಶಿಕ್ಷಕಿಯೊಬ್ಬರು…
Read More » -
ವಿವಾಹಿತೆ ಬ್ಲಾಕ್ ಮೇಲ್: ಜಿಮ್ ಟ್ರೈನರ್ ಯುವಕ ಸೂಸೈಡ್
Views: 157ಕನ್ನಡ ಕರಾವಳಿ ಸುದ್ದಿ: ಜಿಮ್ ನಲ್ಲಿ ಬೆಳೆದ ಸಲುಗೆ ಇದೀಗ ಸಾವಿನ ಹಂತಕ್ಕೆ ತಂದು ನಿಲ್ಲಿಸಿದೆ. ನೆಲಮಂಗಲದಲ್ಲಿ ವಿವಾಹಿತೆಯೊಬ್ಬಳ ಬ್ಲಾಕ್ಮೇಲ್ಗೆ ಸಿಲುಕಿ ಯುವಕ ಪ್ರಾಣ ಬಿಟ್ಟಿರುವ…
Read More » -
ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ ; ಐದು ಜನರ ಜೀವನದಲ್ಲಿ ಹೊಸ ಬೆಳಕು
Views: 93ಕನ್ನಡ ಕರಾವಳಿ ಸುದ್ದಿ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಅರಸೀಕೆರೆ…
Read More » -
ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಯುವತಿಯರು ನೀರಿನಲ್ಲಿ ಮುಳುಗಿ ಸಾವು
Views: 99ಕನ್ನಡ ಕರಾವಳಿ ಸುದ್ದಿ: ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿದ್ದ ಮೂವರು ಯುವತಿಯರು ಕ್ಯಾಮೆರಾ ಮುಂದೆಯೇ ಮುಳುಗಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಮೃತರನ್ನು 17…
Read More » -
ಫಲಿತಾಂಶದ ದಿನವೇ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ: ತನಿಖೆ ವೇಳೆ ಸಾವಿನ ಅಸಲಿ ಕಾರಣ ಬಯಲು..!
Views: 437ಕನ್ನಡ ಕರಾವಳಿ ಸುದ್ದಿ: ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಪ್ರಕಟವಾದ ಕೆಲವೇ ಗಂಟೆಗಳಲ್ಲೇ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ನಡೆದಿದೆ. ಮೃತಳನ್ನು ತನುಶ್ರೀ…
Read More » -
ಮಾಣಿಕ್ಯಧಾರದಲ್ಲಿ ನಾಪತ್ತೆ ಆಗಿದ್ದ ಬಾಲಕಿಯ ಶವ1500 ಅಡಿ ಆಳದ ಕಂದಕದಲ್ಲಿ ಪತ್ತೆ
Views: 221ಕನ್ನಡ ಕರಾವಳಿ ಸುದ್ದಿ: ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಬಾಲಕಿಯ ಪ್ರಕರಣ ದುರಂತ ಅಂತ್ಯ ಕಂಡಿದೆ. ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ…
Read More » -
ಮಾಣಿಕ್ಯಧಾರಾ ಜಲಪಾತದ ಬಳಿ ಬಾಲಕಿ ನಾಪತ್ತೆ; ಮುಂದುವರಿದ ಶೋಧ, ಹಲವು ಅನುಮಾನ!
Views: 76ಕನ್ನಡ ಕರಾವಳಿ ಸುದ್ದಿ:ಬಾಲಕಿ ನಾಪತ್ತೆ ಆದ ಜಾಗ ತೀವ್ರ ಕಡಿದಾದ ಪ್ರದೇಶವಾಗಿದ್ದು ಅಲ್ಲಿಂದ ಯಾವ-ಯಾವ ಮಾರ್ಗದಲ್ಲಿ ಹೋಗಲು ಸಾಧ್ಯವಿರುತ್ತೋ ಆ ಮಾರ್ಗದಲ್ಲೆಲ್ಲಾ ತಂಡ ಹುಡುಕಾಡುತ್ತಿದೆ. ಆದರೆ,…
Read More » -
ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣು
Views: 158ಕನ್ನಡ ಕರಾವಳಿ ಸುದ್ದಿ,: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರನೂ ನೇಣಿಗೆ ಶರಣಾಗಿರುವ ದಾರುಣ ಘಟನೆ ರಬಕವಿಬನಹಟ್ಟಿಯ ಅಸ್ಕಿ ಗ್ರಾಮ ಹಾಗೂ ಬನಹಟ್ಟಿಯಲ್ಲಿ ನಡೆದಿದೆ.…
Read More » -
ಇನ್ಮುಂದೆ ಸರ್ಕಾರಿ ಬಸ್ಗಳಲ್ಲಿ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
Views: 78ಕನ್ನಡ ಕರಾವಳಿ ಸುದ್ದಿ: ರಾಜ್ಯಾದ್ಯಂತ 12ನೇ ತರಗತಿವರೆಗೆ ಗಂಡು ಮಕ್ಕಳಿಗೂ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತ ಪ್ರಯಾಣದ ಪ್ರಯೋಜನಗಳನ್ನು ವಿಸ್ತರಿಸಲು ಸರ್ಕಾರ ಯೋಜನೆ ರೂಪಿಸಿದೆ. ಕರ್ನಾಟಕ ರಾಜ್ಯ…
Read More »