ಯುವಜನ
-
ಮದುವೆಯಾಲು ಒತ್ತಾಯಿಸಿದ ಯುವತಿಯನ್ನು ಚಲಿಸುವ ಬೈಕ್ನಲ್ಲಿ ಎಳೆದೊಯ್ದ ಪ್ರಿಯತಮ!
Views: 177ಕನ್ನಡ ಕರಾವಳಿ ಸುದ್ದಿ: ಮದುವೆ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಮಹಿಳೆಯೊಬ್ಬಳನ್ನು ಬೈಕ್ನಲ್ಲಿ ಸುಮಾರು 100 ಮೀಟರ್ಗಳಷ್ಟು ದೂರ ರಸ್ತೆಯಲ್ಲೇ ಎಳೆದೊಯ್ದ ಭೀಕರ ಘಟನೆಯೊಂದು ಬಿಹಾರದ…
Read More » -
ಪ್ರೀತಿಯ ಬಲೆಗೆ ಬಿದ್ದು ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣೆ:ಪ್ರಿಯಕರ ಎಸ್ಕೇಪ್
Views: 144ಕನ್ನಡ ಕರಾವಳಿ ಸುದ್ದಿ: ಪ್ರೀತಿಯ ಬಲೆಗೆ ಬಿದ್ದ 17 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ…
Read More » -
ಅರೋಗ್ಯ ಇಲಾಖೆಯಿಂದ ಪದವಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯ ಯಾಕೆ?
Views: 100ಕನ್ನಡ ಕರಾವಳಿ ಸುದ್ದಿ : ರಾಜ್ಯದ ಪದವಿ ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ HIV ಪರೀಕ್ಷೆ ಕಡ್ಡಾಯವಾಗಿ ಮಾಡಬೇಕೆಂದು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ಯುವ ಜನರಲ್ಲಿ…
Read More » -
ಕೆನಡಾದಲ್ಲಿ ಭಾರತೀಯ ಮೂಲದ ಯುವತಿಯ ಕತ್ತು ಹಿಸುಕಿ ಕೊಲೆ ; ಪ್ರಿಯಕರನ ಬಂಧನ
Views: 88ಕನ್ನಡ ಕರಾವಳಿ ಸುದ್ದಿ: ಭಾರತೀಯ ಮೂಲದ ಮಹಿಳೆಯನ್ನು ಆಕೆಯ ಲಿವ್ ಇನ್ ಪ್ರಿಯಕರ ಹತ್ಯೆ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿರುವ ಘಟನೆ ಕೆನಡಾದ ಎಡ್ಮಂಟನ್ನಲ್ಲಿ ನಡೆದಿದೆ.…
Read More » -
ಹಾಸ್ಟೆಲ್ನಲ್ಲಿ ಮಂಚಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯೆ ವಿದ್ಯಾರ್ಥಿ ಶವ ಪತ್ತೆ, ಸಾವಿನ ಬಗ್ಗೆ ಪೋಷಕರ ಅನುಮಾನವೇನು?
Views: 135ಕನ್ನಡ ಕರಾವಳಿ ಸುದ್ದಿ: ಹಾಸ್ಟೆಲ್ನಲ್ಲಿ ಮಂಚಕ್ಕೆ ನೇಣುಗಿದ ಸ್ಥಿತಿಯಲ್ಲಿ ಪದವೀಧರೆಯ ಶವ ಪತ್ತೆಯಾಗಿರುವ ಘಟನೆ ಗದಗ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ಹಾಸ್ಟೆಲ್ನಲ್ಲಿ ನಡೆದಿದೆ. ಪದವೀಧರೆಯ…
Read More » -
ಕುಂದಾಪುರ: ಉಪ್ಪಿನ ಕುದ್ರುವಿನಲ್ಲಿ ನಾಪತ್ತೆಯಾಗಿದ್ದ ಯುವಕ- ಯುವತಿ ಮದುವೆಯಾಗಿ ಪ್ರತ್ಯಕ್ಷ!
Views: 1431ಕನ್ನಡ ಕರಾವಳಿ ಸುದ್ದಿ: ಉಪ್ಪಿನ ಕುದ್ರುವಿನ ಬಾಬು ಪೂಜಾರಿ ಅವರ ಪುತ್ರ ಸುಹಾಸ್ (23) ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಹಾಗೂ ಉಪ್ಪಿನ ಕುದ್ರುವಿನ …
Read More » -
ಕೆಲಸಕ್ಕೆಂದು ತೆರಳಿದ್ದ ಅಪ್ರಾಪ್ತೆ 2 ತಿಂಗಳ ಬಳಿಕ ಪತ್ತೆ; ಪುಸಲಾಯಿಸಿ ಕರೆದೊಯ್ದು ಯುವಕ ಸೆರೆ
Views: 162ಕನ್ನಡ ಕರಾವಳಿ ಸುದ್ದಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಅಪ್ರಾಪ್ತ ಬಾಲಕಿ ಸುಮಾರು ಎರಡೂವರೆ ತಿಂಗಳ ಬಳಿಕ ಪತ್ತೆಯಾಗಿದ್ದಾಳೆ. ಆಕೆಯನ್ನು ಪುಸಲಾಯಿಸಿ ಕರೆದೊಯ್ದು…
Read More » -
ಕೋಚಿಂಗ್ ಸೆಂಟರ್ನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜ್ಯನ್ಯ: ಪೋಷಕರು ಪ್ರತಿಭಟನೆ
Views: 74ಕನ್ನಡ ಕರಾವಳಿ ಸುದ್ದಿ: ಕೋಚಿಂಗ್ ಸೆಂಟರ್ವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ನಡೆದಿದೆ. ಶಿಕ್ಷಕನ…
Read More » -
ಕಾಣೆಯಾಗಿದ್ದ ಯುವಕನ ಬೈಕ್ ಬಾರ್ಕೂರು ಸೇತುವೆ ಬಳಿ, ಕೋಟ-ಪಡುಕೆರೆ ಬೀಚ್ನಲ್ಲಿ ಮೃತದೇಹ ಪತ್ತೆ!
Views: 134ಕನ್ನಡ ಕರಾವಳಿ ಸುದ್ದಿ: ಕಳೆದ ಎರಡು ದಿನಗಳಿಂದ ಕಾಣೆಯಾಗಿದ್ದ ಹೆಬ್ರಿಯ ಶಿವಪುರ ನಿವಾಸಿ ಶಿವಪ್ರಸಾದ (27) ಅವರ ಮೃತದೇಹ ಬುಧವಾರ ಬೆಳಗ್ಗೆ ಕೋಟ ಸಮೀಪದ ಪಡುಕೆರೆ…
Read More » -
ಮದುವೆಯಾಗುವಂತೆ ಬೆದರಿಕೆ ಹಾಕಿದ ಮರುದಿನವೇ ಕಾಲೇಜು ವಿದ್ಯಾರ್ಥಿನಿಯ ಗುಂಡಿಕ್ಕಿ ಹತ್ಯೆ
Views: 101ಕನ್ನಡ ಕರಾವಳಿ ಸುದ್ದಿ: 12ನೇ ತರಗತಿ ವಿದ್ಯಾರ್ಥಿನಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಿಹಾರದ ಸಮಸ್ತಿಪುರದ ಕೈಜಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಉಮೇಶ್…
Read More »